ನಾವು ನೀವು ಅರಿಯದ ಬೆಂಗಳೂರಿನ ‘ಬಡವರ ಜಗತ್ತು’ (ಭಾಗ- 2)

Date:

Advertisements

(ಮುಂದುವರಿದ ಭಾಗ..) ಬಾಬಾಸಾಹೇಬ್ ಅಂಬೇಡ್ಕರ್ ಅವರು `ಸ್ಟೇಟ್ಸ್ ಆಂಡ್ ಮೈನಾರಿಟಿಸ್’ನಲ್ಲಿ ಅವರು ಸೂಚಿಸಿದ ಸಂವಿಧಾನಕ್ಕೆ ಒಂದು ಪೀಠಿಕೆಯನ್ನು ಪ್ರಸ್ತಾಪಿಸುತ್ತಾರೆ. ಅದರಲ್ಲಿ ಪ್ರತಿಯೊಬ್ಬರಿಗೂ ಸಂತೋಷಕ್ಕಾಗಿ ಯತ್ನಿಸುವ ಹಕ್ಕಿರಬೇಕು ಎನ್ನುತ್ತಾರೆ. ನಾಳಿನ ನಮ್ಮ ನಗರ ಸಮಾನತೆ, ನ್ಯಾಯ, ಘನತೆ ಹಾಗೂ ಸಂತೋಷದಿಂದ ತುಂಬಿರಬೇಕು. ಅದು ಸಾಧ್ಯವೇ? ಅಸಾಧ್ಯ ಅಂತೂ ಅಲ್ಲ. ಆದರೆ ಇವುಗಳನ್ನು ಸಾಧಿಸಲು ಇಲ್ಲಿಯತನಕ ಪಾಲಿಸಿಕೊಂಡು ಬಂದ ಅರೆಬೆಂದ ಪರಿಹಾರಗಳು, ನೀತಿಗಳು ಸಾಲದು. 2030ರಲ್ಲಿ ಬೆಂಗಳೂರಿನ ಜನಸಂಖ್ಯೆ 2 ಕೋಟಿ ಆಗುತ್ತೆ ಎಂದು ಬಿಡಿಎ ಅಂದಾಜಿಸಿದೆ. ನಮ್ಮ ಜನಸಂಖ್ಯೆ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
vinay 1
ವಿನಯ್ ಶ್ರೀನಿವಾಸ್
+ posts

ಪರ್ಯಾಯ ಕಾನೂನು ವೇದಿಕೆಯಲ್ಲಿ ಸಕ್ರಿಯರಾಗಿರುವ ವಿನಯ್ ಶ್ರೀನಿವಾಸ್ ಅವರು ಜನಪರ ಹೋರಾಟಗಳ ದಿಟ್ಟ ದನಿಯೂ ಹೌದು. ವಕೀಲರಾಗಿ, ಬರಹಗಾರರಾಗಿ, ಬೆಂಗಳೂರಿನ ನಾಡಿಮಿಡಿತ ಬಲ್ಲವರಾಗಿ ಅವರು ನೀಡುವ ಒಳನೋಟಗಳು ಅಪರೂಪದ್ದಾಗಿವೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿನಯ್ ಶ್ರೀನಿವಾಸ್
ವಿನಯ್ ಶ್ರೀನಿವಾಸ್
ಪರ್ಯಾಯ ಕಾನೂನು ವೇದಿಕೆಯಲ್ಲಿ ಸಕ್ರಿಯರಾಗಿರುವ ವಿನಯ್ ಶ್ರೀನಿವಾಸ್ ಅವರು ಜನಪರ ಹೋರಾಟಗಳ ದಿಟ್ಟ ದನಿಯೂ ಹೌದು. ವಕೀಲರಾಗಿ, ಬರಹಗಾರರಾಗಿ, ಬೆಂಗಳೂರಿನ ನಾಡಿಮಿಡಿತ ಬಲ್ಲವರಾಗಿ ಅವರು ನೀಡುವ ಒಳನೋಟಗಳು ಅಪರೂಪದ್ದಾಗಿವೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X