ಮಹಿಳೆಯರ ಮೇಲಿನ ಹಿಂಸೆ; ಸಮಾಜಕ್ಕೆ ಕನ್ನಡಿ ಹಿಡಿದ ಭೀಕರ ಸಂಗತಿಗಳಿವು… (ಭಾಗ-2)

Date:

Advertisements

(ಮುಂದುವರಿದ ಭಾಗ…) ಡಿಜಿಟಲ್ ಯುಗದಲ್ಲಿ ಡಿಜಿಟಲ್ ಹಿಂಸೆ: ಡಿಜಿಟಲ್ ರಂಗದಲ್ಲಿ ಬೆಳೆಯುತ್ತಿರುವ ಮಾಧ್ಯಮಗಳು ಮತ್ತು ಅವುಗಳ ವ್ಯಾಪಕವಾದ ಪ್ರಭಾವದ ಕಾರಣಕ್ಕೆ ಅನೇಕ ರೀತಿಗಳಲ್ಲಿ ಮಹಿಳೆಯರ ಮೇಲಿನ ಹಿಂಸೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿ ನಡೆಸುವ ಅಪಾಯಕರವಾದ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಮಹಿಳೆಯರನ್ನು ಆಧರಿಸಿ ತಮ್ಮ ವ್ಯಾಪಾರಿ ಜಾಲವನ್ನೂ, ಲಾಭದ ಪ್ರಮಾಣವನ್ನೂ ಭಾರೀ ಮಟ್ಟದಲ್ಲಿ ಹೆಚ್ಚಿಸಿಕೊಳ್ಳುತ್ತಿರುವ ವಿವಿಧ ಬಗೆಯ ಸರಕುಗಳನ್ನು ಉತ್ಪಾದಿಸುವ ದೊಡ್ಡ ಕಂಪೆನಿಗಳು ಮತ್ತು ಮನರಂಜನಾ ಉದ್ದಿಮೆ, ತಮ್ಮ ಲಾಭದಾಸೆಗೆ ಕೆಟ್ಟ ಮಹಿಳಾ ವಿರೋಧಿ ದೃಷ್ಟಿಯನ್ನು ಸಮಾಜದಲ್ಲಿ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
mallige sirimane2
ಮಲ್ಲಿಗೆ ಸಿರಿಮನೆ
+ posts

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸಿರಿಮನೆಯವರಾದ ಮಲ್ಲಿಗೆಯವರು 2 ದಶಕಕ್ಕೂ ಹೆಚ್ಚು ಕಾಲ ಜನ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ. ಸೌಂದರ್ಯ ಸ್ಪರ್ಧೆಯ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು. ಮಹಿಳಾ ಹೋರಾಟ, ಆಸಿಡ್ ದಾಳಿ ವಿರುದ್ಧದ ಪ್ರಚಾರಾಂದೋಲನ, ಅತ್ಯಾಚಾರ ತಡೆಗಾಗಿ ಜನಜಾಗೃತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅವರು ಸದ್ಯ ಕರ್ನಾಟಕ ಜನಶಕ್ತಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಎದ್ದೇಳು ಕರ್ನಾಟಕ ಪ್ರಯೋಗದಲ್ಲಿಯೂ ಗುರುತಿಸಿಕೊಂಡಿದ್ದಾರೆ. 2021ರ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಮಲ್ಲಿಗೆ ಸಿರಿಮನೆ
ಮಲ್ಲಿಗೆ ಸಿರಿಮನೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸಿರಿಮನೆಯವರಾದ ಮಲ್ಲಿಗೆಯವರು 2 ದಶಕಕ್ಕೂ ಹೆಚ್ಚು ಕಾಲ ಜನ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ. ಸೌಂದರ್ಯ ಸ್ಪರ್ಧೆಯ ವಿರುದ್ಧ ನಡೆದ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು. ಮಹಿಳಾ ಹೋರಾಟ, ಆಸಿಡ್ ದಾಳಿ ವಿರುದ್ಧದ ಪ್ರಚಾರಾಂದೋಲನ, ಅತ್ಯಾಚಾರ ತಡೆಗಾಗಿ ಜನಜಾಗೃತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅವರು ಸದ್ಯ ಕರ್ನಾಟಕ ಜನಶಕ್ತಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಎದ್ದೇಳು ಕರ್ನಾಟಕ ಪ್ರಯೋಗದಲ್ಲಿಯೂ ಗುರುತಿಸಿಕೊಂಡಿದ್ದಾರೆ. 2021ರ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಪೃಶ್ಯರು- ಅವರು ಯಾರಾಗಿದ್ದರು ಮತ್ತು ಅವರು ಅಸ್ಪೃಶ್ಯರಾದದ್ದು ಏಕೆ?

ಡಾ. ಬಿ.ಆರ್. ಅಂಬೇಡ್ಕರ್ ಅವರ ‘ಅಸ್ಪೃಶ್ಯರು - ಅವರು ಯಾರಾಗಿದ್ದರು ಮತ್ತು...

ಅರಿವೇ ಅಂಬೇಡ್ಕರ | ‘ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?’ (ಭಾಗ-2)

(ಮುಂದುವರಿದ ಭಾಗ..) ಬ್ರಿಟಿಷ್ ಸರ್ಕಾರವು ಭಾರತದ ಹೊಸ ಸಂವಿಧಾನಕ್ಕೆ ಅಂತಿಮ ರೂಪ...

ಅರಿವೇ ಅಂಬೇಡ್ಕರ | ‘ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?’ (ಭಾಗ-1)

ಆಧುನಿಕ ಭಾರತದ ಚರಿತ್ರೆಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಾಬಾ ಸಾಹೇಬ್...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

Download Eedina App Android / iOS

X