ನಾಗಾ ಸಾಧುಗಳು ಬೆತ್ತಲಾಗುವುದೆಂದರೇನು?

Date:

Advertisements

ಯದಾ ಚರ್ಮವದಾಕಾಶಂ ವೇಷ್ಟಯಿಷ್ಯಂತಿ ಮಾನವಾಃ |ತದಾ ಶಿವಮವಿಜ್ಞಾಯ ದುಃಖಸ್ಯಾಂತೋ ಭವಿಷ್ಯತಿ ||(ಆಕಾಶವನ್ನೇ ಚರ್ಮದಂತೆ ಹೊದೆದುಕೊಂಡು ಮಲಗುವ ಮನುಷ್ಯರಿಗೆ ಶಿವನನ್ನು ಅರಿಯದೆಯೂ ಸಹ ದುಃಖದಿಂದ ಬಿಡುಗಡೆ ಆಗುತ್ತದೆ) ಅನುಭವ ಮಂಟಪದಲ್ಲಿ ಅಕ್ಕ-ಅಲ್ಲಮರು ಮೊದಲ ಸಲ ಭೇಟಿಯಾದಾಗ ಅಲ್ಲಮಪ್ರಭು ಅಕ್ಕನನ್ನು “ನೀನು ನಿಜವಾಗಿಯೂ ವಿರಕ್ತಳಾಗಿದ್ದರೆ, ಕಾಮ ವಿವರ್ಜಿತಳೇ ಆಗಿದ್ದರೆ ನಿನ್ನ ಗುಪ್ತಾಂಗಗಳನ್ನು ಕೂದಲಿನಿಂದ ಏಕೆ ಮುಚ್ಚಿಕೊಂಡಿರುವೆ? ನಿನ್ನ ಲಜ್ಜಾ ವರ್ತನೆಯನ್ನು ನೋಡಿದರೆ ನೀನಿನ್ನೂ ಶರೀರಭಾವದಿಂದ ಹೊರಬಂದಿಲ್ಲ ಎನಿಸುತ್ತದೆ” ಎಂದು ಆಕ್ಷೇಪಿಸುತ್ತಾನೆ. ಅದಕ್ಕೆ ಅಕ್ಕ ನೀಡಿದ ಉತ್ತರ ನಿಜವಾಗಿಯೂ ಆಘಾತಕಾರಿಯಾದುದು, “ನಾನು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
tnv
ಡಾ. ಟಿ.ಎನ್. ವಾಸುದೇವಮೂರ್ತಿ
+ posts

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರಾದ ಡಾ.ಟಿ.ಎನ್.ವಾಸುದೇವಮೂರ್ತಿ ಅವರು, ಕಿರಂ ನಾಗರಾಜ ಅವರ ಮಾರ್ಗದರ್ಶನದಲ್ಲಿ ಅಲ್ಲಮನ ಕುರಿತು ಸಂಶೋಧನೆ ಮಾಡಿದವರು. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ಪಡೆದಿರುವ ಇವರು ಓಶೋ ರಜನೀಶರ ಹಲವು ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ. ಬುದ್ಧ ಮತ್ತು ಪರಂಪರೆ, ಹುಚ್ಚುತನವೇ ಅನುಗ್ರಹ ನೀಷೆ, ಓಶೋ ಕಾವ್ಯಧರ್ಮ ಮತ್ತು ಧರ್ಮ, ಜ್ಹೆನ್ ಹಾಯ್ಕುಗಳು, ಮಹಾತ್ಮ, ರಮಣ ಹೃದಯ, ದೇವರು, ಇದನ್ನು ಬಯಸಿರಲಿಲ್ಲ, ಧ್ಯಾನಸಿದ್ಧ- ಇತ್ಯಾದಿ ಕೃತಿಗಳನ್ನು ಪ್ರಕಟಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಟಿ.ಎನ್. ವಾಸುದೇವಮೂರ್ತಿ
ಡಾ. ಟಿ.ಎನ್. ವಾಸುದೇವಮೂರ್ತಿ
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರಾದ ಡಾ.ಟಿ.ಎನ್.ವಾಸುದೇವಮೂರ್ತಿ ಅವರು, ಕಿರಂ ನಾಗರಾಜ ಅವರ ಮಾರ್ಗದರ್ಶನದಲ್ಲಿ ಅಲ್ಲಮನ ಕುರಿತು ಸಂಶೋಧನೆ ಮಾಡಿದವರು. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ಪಡೆದಿರುವ ಇವರು ಓಶೋ ರಜನೀಶರ ಹಲವು ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ. ಬುದ್ಧ ಮತ್ತು ಪರಂಪರೆ, ಹುಚ್ಚುತನವೇ ಅನುಗ್ರಹ ನೀಷೆ, ಓಶೋ ಕಾವ್ಯಧರ್ಮ ಮತ್ತು ಧರ್ಮ, ಜ್ಹೆನ್ ಹಾಯ್ಕುಗಳು, ಮಹಾತ್ಮ, ರಮಣ ಹೃದಯ, ದೇವರು, ಇದನ್ನು ಬಯಸಿರಲಿಲ್ಲ, ಧ್ಯಾನಸಿದ್ಧ- ಇತ್ಯಾದಿ ಕೃತಿಗಳನ್ನು ಪ್ರಕಟಿಸಿದ್ದಾರೆ.

1 COMMENT

Comments are closed.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X