2025ರ ಐಪಿಎಲ್ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಅವರನ್ನು ಬಿಡ್ ಮಾಡುವಂತೆ ಐಪಿಎಲ್ ತಂಡಗಳಿಗೆ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಯನ್ನು ಎಲ್ಲ ತಂಡಗಳು ನಿರ್ಲಕ್ಷಿಸಿದವು....
"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು,...
ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.
ಮಾರ್ಚ್ 4ರಂದು...
ಛತ್ತೀಸ್ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್ಸಿಬಿ ತಂಡದ ನಾಯಕ ರಜತ್ ಪಾಟೀದಾರ್ರ ಹಳೆಯ ಸಿಮ್ ಸಂಖ್ಯೆ ದೊರೆತಿದ್ದು, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಯಶ್ ದಯಾಳ್ರಂತಹ ಕ್ರಿಕೆಟ್ ದಿಗ್ಗಜರಿಂದ ಕರೆಗಳು ಬಂದ...
ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಮತ್ತು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿ, ಏಕದಿನ ಕ್ರಿಕೆಟ್ನಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರಿಸಿದ್ದಾರೆ. 2027ರ ಏಕದಿನ ವಿಶ್ವಕಪ್ನಲ್ಲಿ ಆಡುವ...
ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಪಂದ್ಯ ರದ್ದಾಗಬಹುದು ಎಂಬ ಊಹಾಪೋಹಗಳು ತಳ್ಳಿಹಾಕಲ್ಪಟ್ಟಿವೆ. ಆಯೋಜಕರ ಮೂಲಗಳ ಪ್ರಕಾರ, ಪಂದ್ಯ ನಿಗದಿಯಂತೆ ನಡೆಯಲಿದೆ.
ಸೆಪ್ಟೆಂಬರ್ 9ರಿಂದ ಆರಂಭವಾಗುವ...
ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ ಕರೆ ತರಲಾಗುವುದು ಎಂದು ಭಾರಿ ಪ್ರಚಾರ ನೀಡಿದ್ದ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮೆಸ್ಸಿ ನೇತೃತ್ವದ ಅರ್ಜೆಂಟೀನಾ...
ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ನೆರವಿಗೆ ನಿಂತಿದ್ದಾರೆ. ಈ ಉದಾರ ಕಾರ್ಯದ ಮೂಲಕ ಪಂತ್ ಕ್ರೀಡಾಂಗಣದಾಚೆಗೆ ತಮ್ಮ...
ಲಂಡನ್ನ ಓವಲ್ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯ ಕಂಡ ಆ್ಯಂಡರ್ಸನ್–ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಕೇವಲ 6 ರನ್ಗಳಿಂದ ರೋಚಕವಾಗಿ ಜಯಿಸಿದ್ದಲ್ಲದೇ, ಆತಿಥೇಯ ಇಂಗ್ಲೆಂಡ್...
ಇಂಗ್ಲೆಂಡ್ ವಿರುದ್ಧ ಲಂಡನ್ನ ಓವಲ್ ಮೈದಾನದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊಹಮ್ಮದ್ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ನೇತೃತ್ವದ ಬೌಲಿಂಗ್ ದಾಳಿಯಿಂದಾಗಿ 6 ರನ್ಗಳ ರೋಚಕ...
2025ರ ಸೆಪ್ಟೆಂಬರ್ 9ರಿಂದ 'ಏಷ್ಯನ್ ಕಪ್' ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 'ಗ್ರೂಪ್ ಎ'ನಲ್ಲಿ ಆಡಲಿವೆ. ಪಾಕಿಸ್ತಾನದ ಜೊತೆಗೆ ಕ್ರಿಕೆಟ್ ಪಂದ್ಯ ಆಡಲು ಮುಂದಾಗಿರುವ ಭಾರತ ತಂಡದ...
ಇಂಗ್ಲೆಂಡ್ನಲ್ಲಿ ನಡೆಯುತ್ತಿದ್ದ ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಯ ಟೆಸ್ಟ್ ಪಂದ್ಯಾವಳಿ ಶನಿವಾರ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಹೊಸ ದಾಖಲೆ ಬರೆದಿದೆ. ಗರಿಷ್ಠ ರನ್ ಗಳಿಸಿ, ವಿಶ್ವದ...