ಐಪಿಎಲ್ 2025 | ಸುಯಾಶ್‌ ಶರ್ಮಾ ಮಾರಕ ಬೌಲಿಂಗ್‌; ಆರ್‌ಸಿಬಿಗೆ ಕೇವಲ 102 ರನ್‌ ಗುರಿ!

Date:

Advertisements

ಐಪಿಎಲ್‌ 18ನೇ ಆವೃತ್ತಿಯ ಕ್ವಾಲಿಫೈಯರ್‌ ಪಂದ್ಯದಲ್ಲಿ ಯುವ ಸ್ಪಿನ್ನರ್‌ ಸುಯಾಶ್‌ ಶರ್ಮಾ ಸೇರಿ ಆರ್‌ಸಿಬಿ ಬೌಲರ್‌ಗಳ ಮಾರಕ ಬೌಲಿಂಗ್‌ ದಾಳಿಯಿಂದ ಪಂಜಾಬ್‌ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಆಲೌಟ್‌ ಮಾಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್ ತಂಡ 14.1 ಓವರ್‌ಗಳಲ್ಲಿ ಸ್ಪಿನ್ನರ್‌ ಸುಯಾಶ್ ಶರ್ಮಾ17/3, ಭುವನೇಶ್ವರ್‌ ಕುಮಾರ್‌17/1, ಯಶ್ ದಯಾಳ್ 26/2,ಜೋಶ್ ಹ್ಯಾಜಲ್‌ವುಡ್21/3 ಅವರ ಬೌಲಿಂಗ್‌ ದಾಳಿಗೆ ಕೇವಲ 101 ರನ್‌ಗಳಿಗೆ ಆಲೌಟ್‌ ಆಯಿತು.

ಲೀಗ್‌ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಪಂಜಾಬ್‌ ಕಿಂಗ್ಸ್‌ ಬ್ಯಾಟರ್‌ಗಳು ಇಂದು ರನ್‌ ಗಳಿಸಲು ಪರದಾಡಿದರು. ಮಾರ್ಕಸ್ ಸ್ಟೊಯಿನಿಸ್ (26),ಪ್ರಭಸಿಮ್ರನ್ ಸಿಂಗ್(18) ಹಾಗೂ ಅಜ್ಮತುಲ್ಲಾ ಒಮರ್ಜೈ(18) ಹೊರತುಪಡಿಸಿದರೆ ಉಳಿದ ಬ್ಯಾಟರ್‌ಗಳು 10 ರನ್‌ ಗಡಿ ದಾಟಲಿಲ್ಲ.

Advertisements

ಇದನ್ನು ಓದಿದ್ದೀರಾ? BREAKING NEWS | ಭಾರತ ಟೆಸ್ಟ್​ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ

2025ನೇ ಆವೃತ್ತಿಯ ಐಪಿಎಲ್‌ ಟ್ರೋಫಿಯ ಫೈನಲ್‌ ತಲುಪಲು ಆರ್‌ಸಿಬಿಗೆ 102 ರನ್‌ ಗುರಿ ಮಾತ್ರ ಬೇಕಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X