ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್‌ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ

Date:

Advertisements

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಟಗಾರರ 2024-25ನೇ ವಾರ್ಷಿಕ ಗುತ್ತಿಗೆಯನ್ನು ಪ್ರಕಟಿಸಿದ್ದು, ಕಳೆದ ವರ್ಷ ಸ್ಥಾನದಿಂದ ವಂಚಿತರಾಗಿದ್ದ ಶ್ರೇಯಸ್‌ ಅಯ್ಯರ್ ಹಾಗೂ ಇಶಾನ್‌ ಕಿಶನ್‌ ಈ ವರ್ಷ ಸ್ಥಾನ ಪಡೆದಿದ್ದಾರೆ.

ಗುತ್ತಿಗೆ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ಜಸ್‌ಪ್ರೀತ್‌ ಬೂಮ್ರಾ ಎ + ನಲ್ಲಿ ಸ್ಥಾನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

Advertisements

ಶ್ರೇಯಸ್‌ ಅಯ್ಯರ್ ‘ಬಿ’ ಸ್ಥಾನವನ್ನು ಪಡೆದರೆ, ಇಶಾನ್‌ ಕಿಶನ್‌ ‘ಸಿ’ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷದಲ್ಲಿ ರಣಜಿ ಟೂರ್ನಿ ಆಡಲು ಆಸಕ್ತಿ ತೋರದ ಈ ಆಟಗಾರರನ್ನು ಬಿಸಿಸಿಐ ತನ್ನ ಗುತ್ತಿಗೆ ಪಟ್ಟಿಯಿಂದ ಕೈಬಿಟ್ಟಿತ್ತು. ಪಟ್ಟಿಯಲ್ಲಿ ಇಬ್ಬರು ಕನ್ನಡಿಗರಾದ ಕೆ ಎಲ್‌ ರಾಹುಲ್‌, ಹಾಗೂ ಪ್ರಸಿದ್ಧ ಕೃಷ್ಣ ಸ್ಥಾನ ಪಡೆದಿದ್ದಾರೆ

ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

‘ಎ’: ಮೊಹಮ್ಮದ್ ಸಿರಾಜ್, ಕೆ ಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮದ್ ಶಮಿ, ರಿಷಭ್ ಪಂತ್.

‘ಬಿ’: ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್.

‘ಸಿ’: ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ರಶ್ವರ್ಣ, ಅಭಿಷೇಕ್ ದೀವರ ಶರ್ಮಾ

ಯಾರಿಗೆ ಎಷ್ಟು ಹಣ ?
ಎ+ – 7 ಕೋಟಿ ರೂ.
ಎ – 5 ಕೋಟಿ ರೂ.
ಬಿ – 3 ಕೋಟಿ ರೂ.
ಸಿ – 1 ಕೋಟಿ ರೂ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X