ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ. ಬಂಧಿತ ಆರೋಪಿ ಜಗ್ಗು ಅಲಿಯಾಸ್ ಜಗದೀಶ್ ಹಾಗೂ ಅನುಕುಮಾರ್ ಎಂಬ 7ನೇ ಆರೋಪಿ ಚಿತ್ರದುರ್ಗ ನಗರದಲ್ಲಿ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕೊಲೆ ಪ್ರಕರಣದ 8ನೇ ಆರೋಪಿ, ಕುರುಬರಹಟ್ಟಿ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿರುವ ರವಿ ಗುರುವಾರ ಚಿತ್ರದುರ್ಗ ನಗರದಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ತಮ್ಮನ್ನು ಬಿಡುವುದಿಲ್ಲ ಎಂಬ ಭಯದಿಂದ ಆರೋಪಿಗಳು ತಾವಾಗೇ ಬಂದು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಆರೋಪಿಗಳಿಬ್ಬರನ್ನು ಪೊಲೀಸರು ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...