ಈರುಳ್ಳಿ, ಟೊಮೆಟೊ ಬಳಿಕ ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ

Date:

Advertisements

ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.

ಒಂದು ತಿಂಗಳ ಹಿಂದೆ ಚಿಲ್ಲರೆ ಬೆಲೆ ಕೆಜಿಗೆ ₹200 ರಿಂದ ₹250 ಇತ್ತು. ಈ ವರ್ಷ ಹವಾಮಾನ ವೈಪರೀತ್ಯದಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದೆ. ಜತೆಗೆ ಕಡಿಮೆ ಉತ್ಪಾದನೆಯಿಂದಾಗಿ ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿಯ ಪೂರೈಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಇದರಿಂದ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆ ಉಂಟಾಗಿದೆ.

ನಾಸಿಕ್ ಮತ್ತು ಪುಣೆಯಲ್ಲಿ ಬೆಳ್ಳುಳ್ಳಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಹೊಸ ಬೆಳೆ ಮಾರುಕಟ್ಟೆಗೆ ಬರಲು ಇನ್ನೂ ಸಮಯ ಹಿಡಿಯುತ್ತದೆ. ಅಲ್ಲಿಯವರೆಗೂ ಬೆಳ್ಳುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.

Advertisements

ಈ ಸುದ್ದಿ ಓದಿದ್ದೀರಾ? ಸೋಷಿಯಲ್ ಮೀಡಿಯಾ ಖಾತೆ ಖಾಸಗಿಯಾಗಿರಲಿ, ಗೊತ್ತಿರುವವರಿಗೆ ಮಾತ್ರ ಹಂಚಿ : ಆಯುಕ್ತ ದಯಾನಂದ

ಬೀದರ್‌ನಲ್ಲಿ ಬೆಳ್ಳುಳ್ಳಿ ಬೆಲೆ ₹400 ಇದ್ದು, ಬೆಂಗಳೂರಿನಲ್ಲಿ ₹300 ರಿಂದ ₹350 ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X