ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

Date:

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

- Advertisement -

ಕೆಜಿ ನಗರ ಡ್ರಗ್ಸ್ ಕೇಸ್ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ಜೂ.6ರಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಎಸ್‌ಐಟಿ ಮೂರು ಎಫ್‌ಐಆರ್‌ಗಳನ್ನು ತನಿಖೆ ನಡೆಸುತ್ತಿತ್ತು. ಮೊದಲಿಗೆ ಡ್ರಗ್ಸ್‌ ಪ್ರಕರಣ ಬಂದಿತ್ತು. ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು.

2015ರಲ್ಲಿ ಬೆಂಗಳೂರಿನ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್‌ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಪೊಲೀಸರು ಬಂಧನ ಮಾಡಿದ್ದರು. ಅದರಂತೆ 2020ರಲ್ಲಿ ಸುಮಾರು ಸಾವಿರ ಕೋಟಿ ಹಗರಣದ ಬಿಟ್ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಬಂಧನವಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಮಾನನಷ್ಟ ಪ್ರಕರಣ: ನಾಳೆ ಬೆಂಗಳೂರಿನ ಸಿವಿಲ್ ಕೋರ್ಟ್‌ಗೆ ರಾಹುಲ್ ಗಾಂಧಿ ಹಾಜರು

ಕಳೆದ ಐದಾರು ವರ್ಷಗಳಿಂದ ನಾನಾ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಆರೋಪಿ ಶ್ರೀಕಿ ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ ಕಾಯಿನ್‌ಗಳನ್ನು ಎಗರಿಸಿದ್ದನು. ರಾಜ್ಯ ಸರ್ಕಾರದ ಸಂಗ್ರಹಣಾ ಪೋರ್ಟಲ್ಜಾಲತಾಣವನ್ನು ಹ್ಯಾಕ್ಮಾಡಿದ್ದನು. ಸಿಸಿಬಿ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...