ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

Date:

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.

- Advertisement -

ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು 1979 ರಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಮೊದಲು ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾವ ಸಿಎಂ ಕೂಡ ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

ಇದನ್ನು ಓದಿದ್ದೀರಾ?  ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಬಾಗಿನ ಕಾರ್ಯಕ್ರಮ ಹಿನ್ನೆಲೆ ಕನ್ನಡ ಬಾವುಟದಿಂದ ಕನ್ನಂಬಾಡಿ ಕಟ್ಟೆಯನ್ನು ಶೃಂಗರಿಸಲಾಗಿತ್ತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು.

ಸಿಎಂ ಜೊತೆಗೆ ಕಾವೇರಿ ಮಾತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಸಿಎಂಗೆ ಸಚಿವರಾದ, ಚಲುವರಾಯಸ್ವಾಮಿ, ಮಹದೇವಪ್ಪ, ಬೋಸರಾಜು, ವೆಂಕಟೇಶ್ ಹಾಗೂ ಶಾಸಕರು ಜೊತೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...