ದೀಪಾವಳಿ | ಮಂಗಳವಾರವೂ ಪ್ರವಾಸಿಗರಿಗಾಗಿ ತೆರೆಯಲಿದೆ ಬನ್ನೇರುಘಟ್ಟ ಉದ್ಯಾನವನ

Date:

Advertisements

ದೀಪಾವಳಿ ಹಬ್ಬದ ಹಿನ್ನೆಲೆ, ಮಂಗಳವಾರದ ರಜಾ ದಿನವೂ ಪ್ರವಾಸಿಗರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಪ್ರತಿ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಜೆ ಇರುತ್ತದೆ. ಇದೀಗ ದೀಪಾವಳಿ ಹಬ್ಬ ರುವ ಹಿನ್ನೆಲೆ, ಉದ್ಯಾನವನಕ್ಕೆ ಹೆಚ್ಚಿನ ಜನ ಬರುವ ನೀರೀಕ್ಷೆ ಇದೆ. ಹಾಗಾಗಿ, ಮಂಗಳವಾರವೂ ಬನ್ನೇರುಘಟ್ಟ ಉದ್ಯಾನವನ ತೆರೆದಿರಲಿದೆ. ಬುಧವಾರ ಉದ್ಯಾನವನ ರಜೆ ಮಾಡುಲು ಆಡಳಿತ ಮಂಡಳಿ ತಿರ್ಮಾನ ಮಾಡಿದೆ.

ಉದ್ಯಾನದ ಎಲ್ಲ ಘಟಕಗಳಾದ ಮೃಗಾಲಯ, ಸಫಾರಿ ಮತ್ತು ಬಟರ್‌ಫ್ಲೈ ಪಾರ್ಕ್‌ಗಳು ಸಾರ್ವಜನಿಕರಿಗೆ ತೆರೆದಿರುತ್ತವೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬ್ರೇಕ್ ಹಾಕಲು ಹೋಗಿ ಎಕ್ಸಲೇಟರ್ ಒತ್ತಿದ ಕಾರು ಚಾಲಕ; ಸರಣಿ ಅಪಘಾತ

ಕಳೆದ ಬಾರಿ ವಿಜಯದಶಮಿ ಅಕ್ಟೋಬರ್ 24ರಂದು ಬಂದಿತ್ತು. ಈ ವೇಳೆ, ಮಂಗಳವಾರವೂ ರಜೆ ಮಾಡದೇ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X