ರಾಜ್ಯವನ್ನು ಕಾಂಗ್ರೆಸ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಲಿದೆ; ಬಿಜೆಪಿ ಆರೋಪ

Date:

ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, “ಈ ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರವು ಕೋವಿಡ್‌ನಂತಹ ಆರ್ಥಿಕ ಬಿಕ್ಕಟ್ಟಿನ ಸಂಕಷ್ಟದ ನಡುವೆಯೂ, ಸಂಪನ್ಮೂಲವನ್ನು ಕ್ರೋಡೀಕರಿಸಿ, ಬಜೆಟ್ ಗಾತ್ರವನ್ನು ಹೆಚ್ಚಿಸಿ, ಉಳಿತಾಯ ಬಜೆಟ್ ಅನ್ನು ಮಂಡಿಸಿತ್ತು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬಿಜೆಪಿಯ ಉಳಿತಾಯ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿಯನ್ನು ಪುನಶ್ಚೇತನಗೊಳಿಸಿ, ನಾವೀನ್ಯತೆಯ ಸೂಚ್ಯಂಕದಲ್ಲಿ ರಾಜ್ಯ ನಂಬರ್ 1 ಸ್ಥಾನ ಪಡೆದಿತ್ತು. ಆದರೆ, ಕುರ್ಚಿ ಹಿಡಿಯಬೇಕು ಎಂಬ ಏಕೈಕ ಕಾರಣಕ್ಕೆ, ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಈಡೇರಿಸಲು ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸುತ್ತಿದೆ” ಎಂದು ಕಿಡಿಕಾರಿದೆ.

“ಸಿದ್ದರಾಮಯ್ಯ ಅವರ ಅವಧಿಯಲ್ಲಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಅನುದಾನಕ್ಕೂ ಸಹ ಕಡಿತ ಬೀಳಲಿದ್ದು, ರಾಜ್ಯದ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಲಿದೆ. ಹಿಂದೆಂದೂ ಕಂಡು, ಕೇಳರಿಯದಂತಹ ಆರ್ಥಿಕ ಸಂಕಷ್ಟಕ್ಕೆ ಕಾಂಗ್ರೆಸ್ ನಮ್ಮ ರಾಜ್ಯವನ್ನು ಸಿಲುಕಿಸಲಿದೆ” ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...