ಕೊಪ್ಪಳ | ಒಳಮೀಸಲಾತಿ ನ್ಯಾ. ನಾಗಮೋಹನದಾಸ್‌ ವರದಿ ಯಥಾವತ್ ಜಾರಿಗಾಗಿ ಅರೆಬೆತ್ತಲೆ ಪ್ರತಿಭಟನೆ

ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್‌ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು. ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ನಗರದ ಅಶೋಕ ವೃತ್ತದಿಂದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದವರೆಗೂ ತಮಟೆ ಭಾರಿಸುವುದರ ಮೂಲಕ ತೆರಳಿ ಶಾಸಕರ ಅನುಪಸ್ಥಿತಿಯಲ್ಲಿ ಸಹೋದರ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು. "ನಾಗಮೋಹನದಾಸ್‌ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಂಪುಟ ಸಭೆಯಲ್ಲಿ ಚರ್ಚೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಒಳಮೀಸಲಾತಿ ಪ್ರತಿಭಟನಾಕಾರರು

Download Eedina App Android / iOS

X