ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.
ಮಳೆಯಿಲ್ಲದೇ, ಈ ಬಾರಿ ಬಿಸಿಲಿನ...