ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ  ಅವರು ಸಲಹೆ ನೀಡಿದರು.  ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿಗುರುವಾರ  ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...

ದಕ್ಷಿಣ ಕನ್ನಡ | ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಸ್ ಕಂಡಕ್ಟರ್ ಬಂಧನ

ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳ ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ ಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು,...

ಜನಪ್ರಿಯ

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಔರಾದ್‌ | ಇಂದು ಸಂಜೆ ʼಚಟ್ನಾಳ ಸಂಭ್ರಮʼ

ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

Tag: POSCO Case