ಉಡುಪಿ

ಉಡುಪಿ | ಮೆಸ್ಕಾಂನವರೇ, ಕ್ಷಮಿಸಿ ಜೂನ್‌ನಿಂದ ನಮಗೆ ಕರೆಂಟ್‌ ಬಿಲ್‌ ಕೊಡಬೇಡಿ; ಪತ್ರ ವೈರಲ್‌

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದಾಗಿ ಹೇಳಿದ್ದು, ಅದರಂತೆ ಈ ಬಾರಿಯ ಚುನಾವಣೆಯಲ್ಲಿ ಬಹುಮತ ಲಭಿಸಿದೆ. ಹಲವೆಡೆ ನಾವು ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ ಎಂದು ಜನರು...

ಉಡುಪಿ | ಸಿಇಟಿ ಪರೀಕ್ಷೆ ಬರೆಯಲಿರುವ 5,712 ವಿದ್ಯಾರ್ಥಿಗಳು; ಅಗತ್ಯ ಸಿದ್ಧತೆಗೆ ಸೂಚನೆ

ಸಿಇಟಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ ನಾನಾ ಇಲಾಖೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ ಜಿಲ್ಲಾಧಿಕಾರಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ...

ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ

ಮತಗಟ್ಟೆ ಅಧಿಕಾರಿಗಳಿಂದ ಕರ್ತವ್ಯ ಲೋಪ ಆರೋಪ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ನಡುವೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋವೊಂದರಲ್ಲಿ ಮತದಾರ...

ಉಡುಪಿ | ಕಾಂಗ್ರೆಸ್‌ ಅಭ್ಯರ್ಥಿ ಉದಯಶೆಟ್ಟಿ ವಿರುದ್ಧ ಚುನಾವಣಾಧಿಕಾರಿಗೆ ದೂರು

ಸುಳ್ಳು ಸುದ್ದಿ ಪ್ರಸಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಅವಾಚ್ಯ ಪದಗಳಿಂದ ನಿಂದಿಸಿ ಶಾಸಕರಿಗೆ ತೇಜೋವಧೆ ಆರೋಪ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಉದಯಶೆಟ್ಟಿ ಕುಮ್ಮಕ್ಕಿನಿಂದ ಅವರ ಕಾರ್ಯಕರ್ತರು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ...

ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ಹಿಜಾಬ್, ಹಲಾಲ್ ಮತ್ತು ಲವ್ ಜಿಹಾದ್, ಹಿಂದುತ್ವವನ್ನು ಪಕ್ಕಕ್ಕಿಟ್ಟಿರುವ ಬಿಜೆಪಿ ಹಲವು ಬದಲಾವಣೆಗಳೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಅಭಿವೃದ್ಧಿ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಜಪ ಮಾಡುತ್ತಿದೆ. ಕೋಮು ರಾಜಕಾರಣದ ತಾಣವಾಗಿರುವ ಕರಾವಳಿಯಲ್ಲಿ...

ಚುನಾವಣೆ 2023 | ರಾಜ್ಯಾದ್ಯಂತ ಕಾಂಗ್ರೆಸ್‌ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ

ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್‌ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ...

ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ

ಜಿಲ್ಲೆಯಲ್ಲಿ ಹೆಚ್ಚಾದ ನಕಲಿ ಪತ್ರಕರ್ತರ ಹಾವಳಿ ಪತ್ರಕರ್ತರ ಹೆಸರೇಳಿಕೊಂಡು ಸುಲಿಗೆ ಆರೋಪ ಉಡುಪಿ ಜಿಲ್ಲೆಯಾದ್ಯಂತ ಹಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್-ಆಪ್ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲು

ಅನುಮತಿ ಪಡೆಯದೇ ಬ್ಯಾನರ್‌ ಅಳವಡಿಕೆ ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹಾಗೂ ಆಪ್‌ ಅಭ್ಯರ್ಥಿ ಪ್ರಭಾಕರ ಪೂಜಾರಿ ತೊಟ್ಟಂ...

ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಸಿಎಂಗೆ ಎದುರಾದ ಅಗ್ನಿ ಆತಂಕ

ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ ಸಿಎಂ ಬೊಮ್ಮಾಯಿ ಕುಟುಂಬಕ್ಕೆ ಎದುರಾದ ಅಗ್ನಿಆತಂಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್‌ ಹಾರಾಟದ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿ ಮಾಡಿದ ಘಟನೆ...

ಚುನಾವಣೆ 2023 | ಮೊಗವೀರರ ಕದನ ಕಣವಾದ ಉಡುಪಿ ಕ್ಷೇತ್ರ!

ಉಡುಪಿ ಕ್ಷೇತ್ರದಲ್ಲಿ ಎರಡು ಪಕ್ಷಗಳು ಮೊಗವೀರ ಯುವಕರಿಗೆ ಟಿಕೆಟ್ ನೀಡಿರುವುದು ಜಾತಿ ಆಧಾರಿತ ರಾಜಕೀಯಕ್ಕೆ ಇಂಬು ನೀಡಿರುವಂತೆ ಕಾಣಿಸಿಕೊಂಡಿವೆ. ಆ ಮೂಲಕ ಉಡುಪಿ ಕ್ಷೇತ್ರವೀಗ ಮೊಗವೀರರ ಕದನ ಕಣವಾಗಿ ಮಾರ್ಪಟ್ಟಿದೆ ವಿಧಾನಸಭಾ ಚುನಾವಣೆಯ ನಾಮಪತ್ರ...

ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್‌ ಶೆಟ್ಟಿ ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಈ ಬಾರಿ...

ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ವಾಹನಗಳಿಗೆ ಪ್ರೆಸ್‌ ಸ್ಟಿಕ್ಕರ್‌ ಅಂಟಿಸಿಕೊಂಡು ಅಕ್ರಮ ಚಟುವಟಿಕೆ ಹಣ ವಸೂಲಿ, ಬೆದರಿಕೆ ಕಾರ್ಯಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರು ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ...

ಜನಪ್ರಿಯ

Subscribe