ಬೆಳಗಾವಿ | ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ : ಸಚಿವ ರಾಮಲಿಂಗ ರೆಡ್ಡಿ

Date:

Advertisements

“ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಆಗಲು ಇಂಟಲಿಜೆನ್ಸ್ ಫೇಲ್ ಆಗಿದ್ದೆ ಕಾರಣ ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದರು.

ಬೆಳಗಾವಿ ಪಟ್ಟಣದಲ್ಲಿ ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಅವರು, “ಆರ್‌ಸಿಬಿ ಕಪ್ ಗೆದ್ರು ಅಂತ ವಿಧಾನಸೌಧ ಮುಂದೆ ಸನ್ಮಾನ ಮಾಡಿದ್ದಾರೆ. ಅದೇ ದಿನ ಸ್ಟೇಡಿಯಂ ನಲ್ಲಿ ಸನ್ಮಾನ ಮಾಡುವುದು ಅವಶ್ಯಕತೆ ಇರಲಿಲ್ಲ. ಅವರು ಸ್ಟೇಡಿಯಂನಲ್ಲಿ ಮಾಡುವುದಕ್ಕೆ ಅನುಮತಿ ಕೂಡ ಪಡೆದಿರಲಿಲ್ಲ” ಎಂದರು.

“ಆರ್‌ಸಿಬಿ ಫ್ರಾಂಚೈಸಿ ತಗೊಂಡವರು ಕಾರ್ಯಕ್ರಮ ಮಾಡಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ಕ್ಯಾಬಿನೆಟ್ ನಲ್ಲಿ ಕ್ರಮಕ್ಕೆ ಒತ್ತಾಯಿಸಲಾಯಿತು. ಅನುಮತಿ ಇಲ್ಲದೇ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಪೊಲೀಸರ ಮೇಲೆ ಕ್ರಮ ಕೈಗೊಂಡಿದೆ. ಸ್ಟೇಡಿಯಂ ನಲ್ಲಿ ಸನ್ಮಾನ ಮಾಡಲು ಅನುಮತಿ ಇತ್ತಾ? ಪರ್ಮಿಷನ್‌ ಯಾರು ಕೊಡಬೇಕಿತ್ತು? ಇಂಟಲಿಜೆನ್ಸಿ ಏನು ಮಾಡುತ್ತಿತ್ತು” ಎಂದು ಪ್ರಶ್ನಿಸಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X