ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

Date:

Advertisements

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.13ರ ಬುಧವಾರವೂ ಕೂಡ ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ.

ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಹಾಗೂ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸನಿಕಂ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಎಸ್‌ಐಟಿ ತಂಡವು ಬುಧವಾರ ಮುಂದುವರಿಸಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್ ಐ ಟಿ ಅಧಿಕಾರಿಗಳು ನಡೆಸಿದ್ದರು. 13ನೇ ಪಾಯಿಂಟ್ ಸ್ಥಳವು ನೇತ್ರಾವತಿ ಅಜಿಕುರಿ ರಸ್ತೆಬದಿಯಲ್ಲಿದೆ.

Advertisements

ನಿನ್ನೆ ಮಧ್ಯಾಹ್ನದಿಂದ ಪ್ರಾರಂಭವಾಗಿದ್ದ ಕಾರ್ಯಾಚರಣೆಯಲ್ಲಿ ಚಿಕ್ಕ ಹಿಟಾಚಿ ಬಳಸಿ ಭೂಮಿ ಅಗೆಯುವ ಕಾರ್ಯವನ್ನು ಪ್ರಾರಂಭಿಸಿ, ನಂತರ ದೊಡ್ಡ ಹಿಟಾಚಿಯನ್ನು ಶೋಧ‌ಯನ್ನು ಕಾರ್ಯಾಚರಣೆಯಲ್ಲಿ ಉಪಯೋಗಿಸಿ ಅಗೆಯವ ಕಾರ್ಯ ಮಾಡಲಾದರೂ ಈ ಸ್ಥಳದಿಂದ ಯಾವುದೇ ಕಳೆಬರಹ, ಕುರುಹುಗಳು ಪತ್ತೆಯಾಗಿರಲಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

ಚಿಕ್ಕಮಗಳೂರು l ಕಾಡಾನೆ ಸೆರೆ ಕಾರ್ಯಾಚರಣೆ: ಒಂದು ಪುಂಡಾನೆ ಸೆರೆ

ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು...

Download Eedina App Android / iOS

X