‌ಕೊಡಗು | ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

Date:

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 13ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ ಸತೀಶ್ ಸೂಚನೆ ನೀಡಿದ್ದಾರೆ.

- Advertisement -

ಜಿಲ್ಲೆಯ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಅದಕ್ಕಾಗಿ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಜಿಲ್ಲಾಧಿಕಾರಿ ಸತೀಶ್ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

“ಮತ ಎಣಿಕೆ ಪ್ರಕ್ರಿಯೆ ಮೇ 13ರ ಬೆಳಗ್ಗೆ 8ಕ್ಕೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸಬೇಕು” ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ 34 ಕಡೆ ಮತ ಎಣಿಕೆ : ಕೌಂಟಿಂಗ್ ಸೆಂಟರ್ ಮಾಹಿತಿ ಬಿಡುಗಡೆ ಮಾಡಿದ ಆಯೋಗ

“ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ಹಲವು ಪಕ್ಷದ ಏಜೆಂಟರು ಇರುತ್ತಾರೆ” ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...