ಮಂಗಳೂರು | ಜ.19ರಂದು ಉಚಿತ ಹೃದ್ರೋಗ ತಪಾಸಣಾ ಶಿಬಿರ

Date:

Advertisements

ಕೊಚ್ಚಿಯ ಅಮೃತ ಆಸ್ಪತ್ರೆಯು ಜನವರಿ 19 ರ ಭಾನುವಾರದಂದು ಹೃದಯ ಸಂಬಂಧೀ ಕಾಯಿಲೆ ಇರುವ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಶಿಬಿರವನ್ನು ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಅಮೃತ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದೆ.

ಅಮೃತ ಆಸ್ಪತ್ರೆಯ ತಜ್ಞರ ನೇತೃತ್ವದಲ್ಲಿ, ಜನ್ಮಜಾತ ಮತ್ತು ಇತರ ಹೃದಯ ಸಮಸ್ಯೆಗಳಿಗೆ ಸಮಗ್ರ ತಪಾಸಣೆ ನಡೆಸಲಾಗುತ್ತದೆ.‌ ಹೆಚ್ಚಿನ ಆರೈಕೆಯ ಅಗತ್ಯವಿರುವ ಮಕ್ಕಳು ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗಳಿಗೆ ಅರ್ಹರಾಗಿರುತ್ತಾರೆ.

Advertisements

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

ಶಿಬಿರದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿಗಾಗಿ, ಡಾ. ದೇವಿಪ್ರಸಾದ್ ಎಸ್. ಹೆಜಮಾಡಿ: 9845761845 ಹಾಗೂ ಮಾತಾ ಅಮೃತಾನಂದಮಯಿ ಮಠ, ಮಂಗಳೂರು: 8951470744 ಇವರನ್ನು ಸಂಪರ್ಕಿಸಬಹುದು ಎಂದು ಅಮೃತ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X