ರಾಯಚೂರು |ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ನಿರ್ಲಕ್ಷ್ಯ : ಅಧಿಕಾರಿ ಅಮಾನತು

Date:

Advertisements

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ರಮೇಶ ರಾಠೋಡ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಸಹಕರಿಸದಿರುವುದರಿಂದ ತಾಲೂಕಿನ ಪ್ರಗತಿ ಕುಂಠಿತವಾಗುತ್ತಿದೆ ಎಂದು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಿಗಮ-ಮಂಡಳಿ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯ

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪರಿಶೀಲಿಸಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಕಾರಣಕ್ಕೆ ಲಿಂಗಸೂಗೂರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಜಿ. ರಾಠೋಡ್ ಅವರನ್ನು KCSR ಅಡಿಯಲ್ಲಿ ಇಲಾಖಾ ವಿಚಾರಣೆಗೆ ಒಳಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ರೈಲು ಹತ್ತುವ ಭರದಲ್ಲಿ ಬ್ಯಾಗ್‌ ಬಿಟ್ಟು ಹೋದ ಪ್ರಯಾಣಿಕ ; ಬ್ಯಾಗ್‌ ಒಪ್ಪಿಸಿದ ಸಿಬ್ಬಂದಿಗಳು

ಶಿವಮೊಗ್ಗ, ರೈಲು ಹತ್ತುವ ಭರದಲ್ಲಿ ಪ್ರಯಾಣಿಕರೊಬ್ಬರು ಶಿವಮೊಗ್ಗ ನಿಲ್ದಾಣದ ಪ್ಲಾಟ್‌ಫಾರಂನಲ್ಲೇ ಮರೆತು...

ಬೀದರ್‌ ಜಿಲ್ಲೆಯಲ್ಲಿ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಮಾಂಜ್ರಾ ನದಿ ಮತ್ತು ಕಾರಂಜಾ...

ಉಡುಪಿ | ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ...

ವಿಜಯಪುರ | ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಅತಿಥಿ ಉಪನ್ಯಾಕರ ನೇಮಕಾತಿ...

Download Eedina App Android / iOS

X