ತುಮಕೂರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ, ‘ಕಾಂಗ್ರೆಸ್ ಗ್ಯಾರಂಟಿಗಳಿಂದ ನನ್ನ ತಾಯಂದಿರು ಸ್ವಲ್ಪ ಹಾದಿ ತಪ್ಪಿದ್ದಾರೆ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದರು. ಕುಮಾರಸ್ವಾಮಿ ಅವರ ಹೇಳಿಕೆಗೆ ಶಿವಮೊಗ್ಗದ ಜನ ಏನು ಪ್ರತಿಕ್ರಿಯೆ ನೀಡಿದ್ದಾರೆ? ಈ ವಿಡಿಯೊ ನೋಡಿ.
‘ಗ್ಯಾರಂಟಿ’ ಕುರಿತ ವಿವಾದಾತ್ಮಕ ಹೇಳಿಕೆ: ಶಿವಮೊಗ್ಗ ಜನ ಏನಂತಾರೆ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: