ಜನವರಿ 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ. ಆ ಸಮಾರಂಭದ ಸುತ್ತ ಸಿಕ್ಕಾಪಟ್ಟೆ ಸುಳ್ ಸುದ್ದಿಗಳು ವೈರಲ್ ಆಗ್ತಿದ್ದಾವೆ. ಅಯೋಧ್ಯೆಗೆ ಜಟಾಯುಗಳು, ಕರಡಿಗಳು ಬಂದಿವೆ ಅಂತ ಕಳೆದ ವಾರ ನಕಲಿ ಸುದ್ದಿಗಳು ವೈರಲ್ ಅಗಿದ್ದವು. ಇದೀಗ, ರಾಮಮಂದಿರಕ್ಕೆ ನಟ ಪ್ರಬಾಸ್ 50 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಜಪಾನ್ನಲ್ಲಿ ಅಲ್ಲಿನ ಜನರು ರಾಮ ಶ್ಲೋಕ ಜಪಿಸುತ್ತಿದ್ದಾರೆ. ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ಜನವರಿ 22ರಂದು ಇಸ್ಟೇಲ್ ಸರ್ಕಾರ ರಾಷ್ಟ್ರೀಯ ರಜಾದಿನವನ್ನು ಘೋಷಿಸಿದೆ ಎಂಬಿತ್ಯಾದಿ ಸುಳ್ಳುಗಳು ವೈರಲ್ ಆಗಿದಾವೆ. ಅಷ್ಟು ಮಾತ್ರ ಅಲ್ಲದೆ, ಗ್ಯಾಸ್ ಸಿಲಿಂಡರ್ಗೆ ವಿಧಿಸುವ ತೆರಿಗೆಯಲ್ಲಿ ಹೆಚ್ಚಿನ ಪಾಲು ರಾಜ್ಯ ಸರ್ಕಾರಕ್ಕೆ ಸಿಗುತ್ತದೆ ಎಂದೂ ಸುಳ್ಳು ಸುದ್ದಿ ವೈರಲ್ ಅಗಿದೆ. ಅಲ್ಲದೆ, ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಚೀನಾ ಅತಿಕ್ರಮಿಸಿರುವ ಅರುಣಾಚಲ ಪ್ರದೇಶದಿಂದ ಆರಂಭಿಸದೇ, ಮಣಿಪುರದಿಂದ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ಗಾಂಧಿ ಧನ್ಯವಾದ ಹೇಳಿದ್ದಾರೆ ಅಂತ ಕೂಡ ಫೇಕ್ ನ್ಯೂಸ್ ಹರಿದಾಡ್ತಿದೆ.
Factcheck | ರಾಮನ ವಂಶಸ್ಥರು ಭಾರತದಲ್ಲಿದ್ದಾರೆಯೇ? ಸತ್ಯವೇನು?
ಪೋಸ್ಟ್ ಹಂಚಿಕೊಳ್ಳಿ:
ಹೆಚ್ಚು ಓದಿಸಿಕೊಂಡ ಲೇಖನಗಳು
ವಿಡಿಯೋ
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.Related
ಇದೇ ರೀತಿಯ ಇನ್ನಷ್ಟು ಲೇಖನಗಳುRelated
ತಾವರೆಯನ್ನು ಭಕ್ತರ ಕಿವಿ ಮೇಲೆ ಇಟ್ಟಿರಿ.. ಕನ್ನಡಿಗರು ದಡ್ಡರಲ್ಲ | Karnataka’s Drought Relief Fund
admin -
ಕರ್ನಾಟಕ ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯ...
ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ! DK Shivakumar | Karnataka’s Drought Relief
admin -
'ಕೇಂದ್ರ ಸರ್ಕಾರ ಕರ್ನಾಟಕ ಕೇಳಿರುವ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು...
ಮೋದಿ ಬರಪರಿಹಾರ ಬಿಡುಗಡೆ ಮಾಡಿದ್ದಕ್ಕೆ ನಿಜವಾದ ಕಾರಣ ಏನು?
admin -
ವಾಸ್ತವ ಅಂಕಿಅಂಶ ದಾಖಲೆಗಳನ್ನು ಮತ್ತು ಬಿಹೆಪಿಯವರ ಇಲ್ಲಿಯತನಕದ ನಡವಳಿಕೆಗಳನ್ನು ಇಟ್ಟು ನೋಡಿದಾಗ...
ಮೋದಿ ಮೋಸ I 100 ಸ್ಮಾರ್ಟ್ ಸಿಟಿಗಳು ಏನಾದವು? ಸ್ಮಾರ್ಟ್ ಆಗಿದ್ಯಾ ಬೆಂಗಳೂರು?
admin -
2015 ಮತ್ತು 2016ರಲ್ಲಿ ಎರಡು ಬಾರಿ ದೇಶದಲ್ಲೇ ನಂ.1 ಸ್ವಚ್ಛ ನಗರಿ...