ಬಿಜೆಪಿಯನ್ನು ರಾಜಕೀಯವಾಗಿ ಹಾಗೂ ಸೈದ್ದಾಂತಿಕವಾಗಿ ವಿರೋಧಿಸುವ ಕಾಂಗ್ರೆಸ್ ಸಚಿವರ ಪೈಕಿ ಅಗ್ರಗಣ್ಯರಲ್ಲಿ ಪ್ರಿಯಾಂಕ್ ಖರ್ಗೆ ಪ್ರಮುಖರು. ತಮ್ಮ ಕಟು ಟೀಕಾಕಾರ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರೂ ಸಹ ಅವಕಾಶ ಸಿಕ್ಕಾಗೆಲ್ಲ ಮುಗಿಬೀಳುತ್ತಾರೆ. ಈಗ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮ**ಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ದೊಡ್ಡ ಹೋರಾಟವನ್ನೇ ಕೈಗೆತ್ತಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕಲಬುರಗಿಯ ಜನ ಏನಂತಾರೆ? ಈ ವಿಡಿಯೊ ನೋಡಿ.

ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ; ಏನಂತಾರೆ ಕಲಬುರಗಿ ಜನ? Priyank Kharge | BJP | Protest
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: