ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ನನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿರುವ ಬಗ್ಗೆ ನಿನ್ನೆ ಈ ದಿನ. ಕಾಮ್ ವರದಿ ಮಾಡಿತ್ತು. ಆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ನಂತರ ಶಾಸಕ ಅಶೋಕ್ ರೈ ನೀಡಿದ ಸ್ಪಷ್ಟನೆ ಹೀಗಿತ್ತು:
ಬ್ರಿಜ್ ಭೂಷಣ್ ಬರುತ್ತಿಲ್ಲ : ಅಶೋಕ್ ರೈ ಸ್ಪಷ್ಟನೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: