ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ ನಿಲುವನ್ನು ನಿರೀಕ್ಷಿಸುವುದು ಎಷ್ಟು ಸರಿ?

ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: