ಭಾರತದಲ್ಲಿ ಸಾಕಷ್ಟು ಚಳವಳಿಗಳು ನಡೆದಿವೆ. ಆದರೆ 3 ಸಾವಿರ ವರ್ಷಗಳಲ್ಲಿ ಅತ್ಯಂತ ಯಶಸ್ವಿ ಚಳವಳಿಯೆಂದರೆ ಸಂವಿಧಾನವಾಗಿದೆ. ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ಬಸವಣ್ಣ, ಬುದ್ಧ ಸೇರಿದಂತೆ ಸತ್ಯ, ನ್ಯಾಯಕ್ಕಾಗಿ ಹೋರಾಡಿದವರ ವಿಚಾರಗಳು ಇದರಲ್ಲಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಸಂವಿಧಾನ ಕೇವಲ ಹಕ್ಕುಗಳ ದಾಖಲೆಯಲ್ಲ, ಅಧಿಕಾರ, ಸಂಪತ್ತು ವರ್ಗಾವಣೆಯ ದಾಖಲೆಯೂ ಆಗಿದೆ | Rahul Gandhi
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: