UPSC ಆಕಾಂಕ್ಷಿಗಳ ಸಾವು: ಮಧ್ಯಮ ವರ್ಗದ ಸಿಟ್ಟು, ನೆಲಕಚ್ಚಿದ Godi Media

Date:

Advertisements

ಈ ವಿಡಿಯೋದಲ್ಲಿ ದೆಹಲಿಯಲ್ಲಿ ನಡೆದ ನೆಲಮಹಡಿಯ ದುರಂತದ ಬಗ್ಗೆ ಮತ್ತು ಇದಕ್ಕೆ ಪ್ರತಿಕ್ರಿಯಿಸಿದ ದೇಶದ ಪ್ರಮುಖ ಮಾಧ್ಯಮಗಳ ಕುರಿತು ಮತ್ತು ಅದರ ನಿರೂಪಕರ ಅಭಿಪ್ರಾಯಗಳ ಬಗ್ಗೆ ಚರ್ಚಿಸಲಾಗಿದೆ. ಮತ್ತು ಈ ದುರಂತದ ಕುರಿತು ರಾಜಕೀಯ ಪಕ್ಷಗಳು ಕೇವಲ ತಪ್ಪನ್ನ ಇನ್ನೊಬ್ಬರ ಮೇಲೆ ಆರೋಪಿಸುವುದರ ಬಗ್ಗೆಯೂ ಹೇಳ್ತಾ ಜೊತೆಗೆ ಈ ಎಲ್ಲಾ ಸಮಸ್ಯೆಗಳಿಗೆ ಗೋದಿ ಮೀಡಿಯಾಗಳು ಸುಪ್ರೀಂ ನಾಯಕನನ್ನ ಪ್ರಶ್ನಿಸದೇ ಇರೋದರ ಬಗ್ಗೆನೂ ವಿಶ್ಲೇಷಣೆ ಮಾಡಲಾಗಿದೆ. ತಪ್ಪದೇ ವಿಡಿಯೋ ನೋಡಿ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ – ರಿಪೋರ್ಟ್‌ ಸಲ್ಲಿಕೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ - ರಿಪೋರ್ಟ್‌...

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌!

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌! | Indira Food...

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!?

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!? ಕಂಡಕಂಡ ದೇಶಗಳ ಮೇಲೆರಗಿ...

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ?

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ? ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತೀಯ ವಾಯುಸೇನೆಯ...

Download Eedina App Android / iOS

X