ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೇಸ್ ರದ್ದು; ಸರ್ಕಾರದ ಜವಾಬ್ದಾರಿ ಏನು?

Date:

ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿರುವ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು ಮೇಲ್ಮನವಿ ಸಲ್ಲಿಸಬೇಕಿದೆ. ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರವೊಂದರ ಪ್ರಾಥಮಿಕ ಜವಾಬ್ದಾರಿ ಇದು.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...