ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ದಲಿತ ಮುಖಂಡರ ನೇತೃತ್ವದಲ್ಲಿ ಮಾದಿ ಸಮುದಾಯದ ನೂರಾರು ಜನರು ಅಧಿಕಾರಿಗಳೊಂದಿಗೆ ದೇಗುಲ ಪ್ರವೇಶಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ಗೇರಮರಡಿ: ದಲಿತರಿಗೆ ತೆರೆಯಿತು ಗೊಲ್ಲರಹಟ್ಟಿ ದೇವಾಲಯ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: