ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಮಾಡಿದಂತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದೀಗ ಪ್ರಜೆಗಳೇ ಕಾಣಿಸ್ತಾ ಇಲ್ಲ. ಲಿಟ್ರಲೀ ರೌಡಿಸಂ ಮಾಡ್ತಿದ್ದಾರಾ ಅನ್ನೋ ಅನುಮಾನ ಕಾಡ್ತಾ ಇದೆ. ನಮಗೆ ಈ ಅನುಮಾನ ಬರೋಕೂ ಕೂಡ ಕಾರಣ ಇದೆ. ಅದೇ ಅಮಿತ್ ಶಾ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸ್ಪರ್ಧಿಸಿರುವ ಜಿತೇಂದ್ರ ಚೌಹಾಣ್ ಅವರು, ತಮಗೆ ಅಮಿತ್ ಶಾ ಅವರ ಬೆಂಬಲಿಗರು ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಏನ್ ಹೇಳಿದ್ದಾರೆ. ಈ ವಿಡಿಯೋ ನೋಡಿ.
ಹೆದರಿಸಿ, ಒತ್ತಡ ಹಾಕಿ ನಾಮಪತ್ರ ವಾಪಸ್ ಪಡೆಯುವಂತೆ ರೌಡಿಸಂ ಮಾಡಲಾಗ್ತಿದೆಯೇ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: