ಇತ್ತೀಚೆಗೆ ಗಾಂಧಿ ಭವನದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆಯು ಆಯೋಜಿಸಿದ್ದ ‘ಗಾಡ್ಗೀಳ್ ವರದಿ ಜಾರಿ ಮಾಡಲು ಇನ್ನೂ ಎಷ್ಟೆಷ್ಟು ಬಲಿ ಬೇಕು? ಜೀವಲೋಕದ ಹಕ್ಕೊತ್ತಾಯಕ್ಕಾಗಿ ಚರ್ಚೆ ಮತ್ತು ಸಂವಾದ’ ಕಾರ್ಯಕ್ರಮದಲ್ಲಿ ವಿಜ್ಞಾನ ಲೇಖಕರಾದ ನಾಗೇಶ ಹೆಗಡೆ ಗಾಡ್ಗಿಲ್ ವರದಿ ಕುರಿತು ಮಾತನಾಡಿದ್ದಾರೆ. ಏನು ಹೇಳಿದ್ದಾರೆ ಈ ವಿಡಿಯೋ ನೋಡಿ

‘ಗಾಡ್ಗೀಳ್ ವರದಿ ಜಾರಿ ಮಾಡಲು ಇನ್ನೂ ಎಷ್ಟೆಷ್ಟು ಬಲಿ ಬೇಕು? | Nagesh Hegde
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: