ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವನ್ನು ರಾಜ್ಯದ ಎಲ್ಲ ಜನಪರ ಸಂಘಟನೆಗಳು ಬೆಂಬಲಿಸಿ ಪ್ರತಿಭಟನೆ ಮಾಡಿವೆ. ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರೋಪಿ ಸಂಸದ ಬ್ರಿಜ್ ಭೂಷಣ್ಸಿಂಗ್ ರಕ್ಷಣೆಗೆ ನಿಂತಿದೆ ಎಂದು ಗಂಭೀರವಾಗಿ ಆರೋಪಿಸುತ್ತಿದ್ದಾರೆ. ಯಾವ ಹಿನ್ನೆಲೆಯಲ್ಲಿ ಆ ಮಾತುಗಳನ್ನು ಹೇಳುತ್ತಿದ್ದಾರೆ ಎಂಬುದನ್ನ ನೀವೇ ನೋಡಿ.
ದೇಶದಲ್ಲಿ ಬಿಜೆಪಿ ಹಠಾವೋ ಆದಾಗ ಬೇಟಿ ಬಚಾವೋ ಆಗತ್ತೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: