ಸರ್ಕಾರ ಚುರುಕಾಗಿ, ಜನಪರ ಕೆಲಸ ಮಾಡೋದು ಕಷ್ಟ?

Date:

ಉಪಚುನಾವಣೆಯ ಗೆಲುವಿನ ಸುತ್ತಮುತ್ತ ಕರ್ನಾಟಕ ಸರ್ಕಾರ ಮತ್ತು ರಾಜ್ಯದ ಕಾಂಗ್ರೆಸ್‌ ಪಕ್ಷ ಸಂಘಟನೆ ಚುರುಕುಗೊಂಡಂತೆ ಕಾಣುತ್ತಿದೆ. 135 ಶಾಸಕರಿರುವ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಬೇಕಿತ್ತು; ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಪ್ರಬಲ ಹೈಕಮಾಂಡ್ ಹೊಂದಿದ್ದು, ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಬಿಜೆಪಿಯಲ್ಲಿ ಒಗ್ಗಟ್ಟಿನ ಹೋರಾಟ ಕಾಣಬೇಕಿತ್ತು. ಆದರೆ, ಇಲ್ಲಿ ಎರಡೂ ತಿರುವು ಮುರುವು ಆಗಿವೆ. ಅದರ ನಡುವೆ, ಕರ್ನಾಟಕ ಸರ್ಕಾರದ ವತಿಯಿಂದ ಆಡಳಿತದ ಮೇಲೆ ಗಮನ ಕೊಟ್ಟು ಹಳಿಯ ಮೇಲೆ ಸಾಗಲು ಹೊರಟಿರುವ ಬೆಳವಣಿಗೆಯೂ ಎದ್ದು ಕಾಣುತ್ತಿದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

971ebeff7523e71323fef3c7b5b2eb494a70a04dcd51867b0c522de0b1aa64b7?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...