ಎಸ್.ನಟರಾಜ ಬೂದಾಳು ಅವರು ಸಮಕಾಲಿನ ಕನ್ನಡದ ಬೌದ್ಧ ತಾತ್ವಿಕತೆಯ ಚಿಂತಕರು. ಬುದ್ಧಪೂರ್ಣಿಮೆ ನಿಮಿತ್ತ ಈದಿನ ವೀಕ್ಷಕರಿಗಾಗಿ ‘ಬೌದ್ಧ ದರ್ಶನ’ ಸರಣಿಯ ಮೂಲಕ ಬುದ್ಧನ ಚಿಂತನೆಗಳು, ಬೌದ್ಧ ಧರ್ಮದ ಸಂದೇಶವನ್ನು ತಿಳಿಸಿಕೊಡಲಿದ್ದಾರೆ. ಸರಣಿಯ ಐದನೇ ಭಾಗ ಇಲ್ಲಿದೆ.
ಕೇವಲ ಮುರ್ನಾಲ್ಕು ಪುಸ್ತಕಗಳು ಇಡೀ ಜಗತ್ತನ್ನು ನಿಯಂತ್ರಿಸುತ್ತಿವೆ!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: