2023ರ ವಿಧಾನಸಭಾ ಚುನಾವಣೆಯಲ್ಲಿ ‘ಎದ್ದೇಳು ಕರ್ನಾಟಕ’ ವೇದಿಕೆ ಬಹಳ ಸಕ್ರಿಯ ಪಾತ್ರ ವಹಿಸಿದೆ. ಸುಮಾರು 100 ಕ್ಷೇತ್ರಗಳಲ್ಲಿ ‘ಬಿಜೆಪಿ ಸೋಲಿಸಿ’ ಎಂಬ ಪ್ರಚಾರಾಂದೋಲನ ಕೈಗೊಂಡಿದೆ. ಈ ವೇದಿಕೆಯ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅರ್ಥಪೂರ್ಣವಾಗಿ ಮಾತಾಡಿದ್ದಾರೆ.
ಮೋದಿಯವರ 15 ಲಕ್ಷದ ಬಗ್ಗೆ ಯಾರೂ ಚರ್ಚೆ ಮಾಡ್ತಿಲ್ಲ, ಯಾಕೆ?
Date: