ಚುನಾವಣಾ ಪ್ರಚಾರಕ್ಕೆ ಬುಧವಾರ ಸಂಜೆಯೇ ತೆರೆ ಬಿದ್ದಿದೆ. ಆದರೂ ಮತದಾನ ಮುಗಿಯುವ ತನಕವೂ ಪ್ರಚಾರದಲ್ಲಿರುವ ತಂತ್ರಗಳನ್ನು ಮೋದಿಯವರು ಕರಗತ ಮಾಡಿಕೊಂಡಿದ್ದಾರೆ. ಕಳೆದ ಸಲ ಕೇದಾರನಾಥದಲ್ಲಿ ಅವರ ಧ್ಯಾನದ ಚಿತ್ರಗಳು, ವಿಡಿಯೊಗಳು ಗೋದಿ ಮೀಡಿಯಾದಲ್ಲಿ ಅಬ್ಬರಿಸಿ ಕವಿದಿದ್ದವು.
Meditation ಅಲ್ಲ, Media Attention! ಪ್ರತಿಪಕ್ಷಗಳು ಹಾಗೆ ಹೇಳಿದ್ದು ಯಾಕೆ?
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



