ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಕೀಯ ನಿಲ್ಲಿಸಿ, ನೊಂದ ಮಹಿಳೆಯರಿಗೆ ರಕ್ಷಣೆ, ಧೈರ್ಯ, ಸಾಂತ್ವನ ನೀಡಿ ಸಮಾಜದಲ್ಲಿ ತಲೆ ಎತ್ತಿಕೊಂಡು ತಿರುಗುವಂತೆ ನೋಡಿಕೊಳ್ಳಬೇಕಿದೆ. ಹಾಗಾಗಿ ಒಕ್ಕಲಿಗ ನಾಯಕನ ಪಟ್ಟಕ್ಕೆ ಮುಗಿ ಬೀಳುತ್ತಿರುವ ನಾಯಕರು ಮನುಷ್ಯರಾಗಬೇಕಿದೆ. ಏನಂತೀರಿ?
ಒಕ್ಕಲಿಗ ನಾಯಕರೇ, ಸ್ವಾಮೀಜಿಗಳೇ ರಾಜಕೀಯ ಬಿಟ್ಟು ಸಂತ್ರಸ್ತೆಯರ ಪರ ನಿಲ್ಲುವಿರಾ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: