ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ಜಟಾಪಟಿ ತೀವ್ರಗೊಂಡಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ವಾಗ್ದಾಳಿ ನಡೆಸಿದರೆ, ಇದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ಬೊಟ್ಟು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ದರ ಏರಿಕೆಯನ್ನು ಅನಿವಾರ್ಯ ಎಂದು ಸಮರ್ಥನೆ ಮಾಡಿದ್ದಾರೆ. ಆದರೆ ಗ್ಯಾರಂಟಿಗೆ ಹಣ ಹೊಂದಿಸಲು ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಇವುಗಳಲ್ಲಿ ಯಾವುದು ಸತ್ಯ ಯಾವುದು ಸುಳ್ಳು ಎಂಬುದನ್ನ ಇಲ್ಲಿ ವಿವರಿಸಲಾಗಿದೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಸಿದ್ರಾಮಯ್ಯ ಜಾರಿ, ಬಿಜೆಪಿ ವಿರೋಧ. ಯಾವುದು ಸರಿ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: