ಅನ್ನ ಭಾಗ್ಯ ಯೋಜನೆಯ ಜನಪ್ರಿಯತೆ ಕಂಡು ಕಂಗಾಲಾದ ಮೋದಿ ಸರ್ಕಾರ ಅಕ್ಕಿ ಸರಬರಾಜು ನಿಲ್ಲಿಸಿದೆ. ಕೇಂದ್ರದ ಇಂತಹ ನೀತಿಗಳಿಂದ ಕರ್ನಾಟಕ ಸಾಲದ ಸುಳಿಗೆ ಸಿಲುಕಿದೆ. ಕರ್ನಾಟಕದ ಪರ ದನಿ ಎತ್ತಬೇಕಾಗಿದ್ದ 25 ಎಂಪಿಗಳು ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆ.
ಅಕ್ಕಿ ವಿಷ್ಯ: ಕರ್ನಾಟಕ ಹಾಳುಮಾಡ್ತಿರೋ ಕೇಂದ್ರ ಸರ್ಕಾರ – ಏಜೆಂಟರಾದ ಎಂಪಿಗಳು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: