ಅಕ್ಕಿ ಬರದಂತೆ ತಡೆದದ್ದು ಅವರೇ, ಹೋರಾಟ ಮಾಡ್ತೀವಿ ಅನ್ನೋರು ಅವರೇ…ಏನಿದು ಬಿಜೆಪಿ ಆಟ ?

Date:

ಕರ್ನಾಟಕಕ್ಕೆ ಅಗತ್ಯ ಇರುವ ಅಕ್ಕಿ ಕೊಡುತ್ತೇನೆ ಎಂದು ಒಪ್ಪಿಗೆ ಸೂಚಿಸಿದ್ದ FCI, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಂತರ ನಿರಾಕರಿಸಿದ್ದಾರೆ. ಅನ್ನಭಾಗ್ಯ ಯೋಜನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದೆ ಅನ್ನೋದು ಕಾಂಗ್ರೆಸ್ ಆರೋಪ. ಬಿಜೆಪಿ ತಂತ್ರವನ್ನು ಸೋಲಿಸಲು ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು ಉನ್ನಾಂವ್‌ ಅತ್ಯಾಚಾರ...

ಅತ್ಯಾ*ಚಾರಿಗಳು – ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ?

ಅತ್ಯಾ*ಚಾರಿಗಳು - ಸ್ತ್ರೀ ಪೀಡಕರನ್ನ BJP ಬೆಂಬಲಿಸುವುದೇಕೆ? ಭಾರತದ ರಸ್ತೆಗಳು, ನಗರಗಳು ಮತ್ತು...

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...