ಪ್ರಜ್ವಲ್ ರೇವಣ್ಣರ ಕೊಳಕು ಕೃತ್ಯ ಇಡೀ ಕುಟುಂಬಕ್ಕೇ ಗೊತ್ತಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರಿಗೂ ಗೊತ್ತಿತ್ತು. ಗೊತ್ತಿದ್ದೂ ಮೈತ್ರಿ ಮಾಡಿಕೊಂಡರು. ಮಣಿಪುರದ ‘ಬೆತ್ತಲೆ’ಗೆ ಬೆಚ್ಚಲಿಲ್ಲ, ಬಾಯ್ಬಿಚ್ಚಲಿಲ್ಲ; ಇನ್ನು ಹಾಸನದ ‘ವಿಕೃತಿ’ಗೆ ವಿಚಲಿತರಾಗುವುದುಂಟೇ ಎಂಬ ತರ್ಕಕ್ಕೆ ಬಿದ್ದ ಧೃತರಾಷ್ಟ್ರ ದೇವೇಗೌಡರು, ಬಿಜೆಪಿ ವಾಷಿಂಗ್ ಮಷೀನ್ನಲ್ಲಿ ನಮ್ಮ ಕುಟುಂಬವೂ ಹೀಗೆಯೇ ‘ಕ್ಲೀನ್ ಕುಟುಂಬ’ವಾಗಬಹುದೆಂಬ ದುರಾಸೆಯಲ್ಲಿ ಮೋದಿಯವರನ್ನು ತಬ್ಬಿಕೊಂಡರು. ಆದರೆ, ಪಾಪದ ಕೊಡ ತುಂಬಿತ್ತು…
‘ಕ್ಲೀನ್ ಕುಟುಂಬ’ವಾಗಬಹುದೆಂಬ ದುರಾಸೆಯಲ್ಲಿ ಮೋದಿಯವರನ್ನು ತಬ್ಬಿಕೊಂಡರು. ಆದರೆ, ಪಾಪದ ಕೊಡ ತುಂಬಿತ್ತು…
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: