ತತ್ವಪದಗಳಿಂದಲೇ ಭಾವೈಕ್ಯತೆ ಮೂಡಿಸಿದ್ದು ಈ ಸಂತ | Shishunala Sharif

Date:

Advertisements

ತತ್ವಪದಗಳಿಂದಲೇ ಭಾವೈಕ್ಯತೆ ಮೂಡಿಸಿದ್ದು ಈ ಸಂತ | Shishunala Sharif

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಶಿಶುವಿನಾಳ ಗ್ರಾಮ ಕರ್ನಾಟಕದ ಕಬೀರ ಸಂತ ಶರೀಫರ ಕಾರ್ಯಕ್ಷೇತ್ರ. ಇವತ್ತು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕ್ಷೇತ್ರವಾಗಿ ಹೆಸರುವಾಸಿಯಾಗಿದೆ. ಶರೀಫರು ಬಾಲ್ಯದಿಂದಲೇ ಸ್ವಧರ್ಮದ ಪ್ರೇಮದೊಂದಿಗೆ ಪರಧರ್ಮಗಳನ್ನು ಗೌರವದಿಂದ ಕಾಣುತ್ತ ಬಂದವರು. ಸಂತ ಶಿಶುನಾಳ ಷರೀಫರು ಈ ನೆಲದ ಜನರ ಆಡು, ನುಡಿಗಳಲ್ಲಿ ಬೆರೆತು ಸರ್ವಧರ್ಮ ಸಮನ್ವಯತೆ ಸಾಧಿಸಿರುವ ಒಂದು ವಿಶೇಷ ವಿಡಿಯೋ ನಿಮಗಾಗಿ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲವಂತದ ಕ್ರಮ ಬೇಡ!!! ಇತ್ತೀಚೆಗೆ ಹೆಚ್ಚು ಕೇಳಿಸಿಕೊಂಡ ಸಾಲು

ಬಲವಂತದ ಕ್ರಮ ಬೇಡ!!! ಇತ್ತೀಚೆಗೆ ಹೆಚ್ಚು ಕೇಳಿಸಿಕೊಂಡ ಸಾಲು ರಾಷ್ಟ್ರೀಯ ಹೆದ್ದಾರಿ 48ರಲ್ಲಿ...

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ – ರಿಪೋರ್ಟ್‌ ಸಲ್ಲಿಕೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ - ರಿಪೋರ್ಟ್‌...

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌!

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌! | Indira Food...

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!?

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!? ಕಂಡಕಂಡ ದೇಶಗಳ ಮೇಲೆರಗಿ...

Download Eedina App Android / iOS

X