ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

Date:

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಕ್ರಿಮಿನಲ್ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ.

- Advertisement -

ಮ್ಯಾನ್‌ಹಟನ್ ನ್ಯಾಯಾಲಯದಲ್ಲಿ ವಿಚಾರಣೆ ಒಳಗಾಗುವ ಮುಂಚಿತವಾಗಿ ಪೊಲೀಸರಿಗೆ ಟ್ರಂಪ್ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಡೊನಾಲ್ಡ್ ಟ್ರಂಪ್ ಕ್ರಿಮಿನಲ್ ಆರೋಪದ ಮೇಲೆ ಬಂಧಿಸಲ್ಪಟ್ಟ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿ ಪಡೆದಿದ್ದಾರೆ.

“ನ್ಯಾಯಾಲಯಕ್ಕೆ ಹೋಗುತ್ತಿದ್ದೇನೆ. ತುಂಬಾ ಅತಿವಾಸ್ತವಿಕವಾಗಿ ತೋರುತ್ತಿದೆ. ಅವರು ನನ್ನನ್ನು ಬಂಧಿಸಲು ಹೋಗುತ್ತಿದ್ದಾರೆ. ಇದು ಅಮೆರಿಕದಲ್ಲಿ ನಡೆಯುತ್ತಿದೆ ಎಂದು ನನಗೆ ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಟ್ರಂಪ್ ವಿಚಾರಣೆಗೊಳಗಾಗುವ ಮುಂಚಿತವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನೀಲಿ ಚಿತ್ರತಾರೆ ಸ್ಟಾರ್ಮಿ ಡೇನಿಯಲ್ಸ್‌ ಬಾಯಿ ಮುಚ್ಚಿಸಲು 1 ಲಕ್ಷ 30 ಸಾವಿರ ಡಾಲರ್ ಹಣವನ್ನು ಅಕ್ರಮವಾಗಿ ನೀಡಿದ್ದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಟ್ರಂಪ್ ವಿರುದ್ಧ ವಿಚಾರಣೆ ನಡೆಯುತ್ತಿದೆ. 2016ರಲ್ಲಿ ಹಣ ಪಾವತಿಸಿದ ಈ ಪ್ರಕರಣದಲ್ಲಿ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ಅವರು ಕಳೆದ ವಾರ ದೋಷಾರೋಪಣೆ ಮಾಡಿದ್ದರು.

ಟ್ರಂಪ್ ಬಂಧನದ ಬಳಿಕ ಅಮೆರಿಕದಲ್ಲಿ ಹಿಂಸಾಚಾರ ಭುಗಿಲೇಳುವ ಸಾಧ್ಯತೆ ದಟ್ಟವಾಗಿದ್ದು, ಈಗಾಗಲೇ ಪರಿಸ್ಥಿತಿ ನಿಭಾಯಿಸಲು ನ್ಯೂಯಾರ್ಕ್ ನಗರ ಸೇರಿದಂತೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಹೆಚ್ಚಾಗಿರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...