BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

Date:

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ “ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದೆ.

- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸೇರಿ 26 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್​-ಎ-ತೊಯ್ಬಾದ ಟಿಆರ್​ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರವನ್ನು ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಭವಿಷ್ಯದ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ: ವರದಿ

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧ ಪಾಕಿಸ್ತಾನ ನಡೆಸುವ ಯುದ್ಧವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ನಿರ್ಧರಿಸಿದೆ ಎಂದೂ ವರದಿಯಾಗಿದೆ.

ಈ ನಡುವೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಹೇಳಿಕೊಂಡಿದ್ದಾರೆ. “ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ಮಾತುಕತೆ ಬಳಿಕ ಉಭಯ ದೇಶಗಳು ಈ ನಿರ್ಧಾರಕ್ಕೆ ಬಂದಿದೆ. ಎರಡು ದೇಶಕ್ಕೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ಪಾಕಿಸ್ತಾನ

“ಪಾಕಿಸ್ತಾನ ಮತ್ತು ಭಾರತ ಕದನ ವಿರಾಮಕ್ಕೆ ಒಪ್ಪಿದೆ” ಎಂದು ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಕ್ ದಾರ್ ಕೂಡಾ ಟ್ವೀಟ್ ಮಾಡಿದ್ದಾರೆ. ಭಾರತವೂ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದೆ.

“ಉಭಯ ದೇಶಗಳೂ ಗುಂಡಿನ ದಾಳಿ, ಸೇನಾ ದಾಳಿಯನ್ನು ವಾಯು ಮತ್ತು ಭೂ ಪ್ರದೇಶದಲ್ಲಿ ನಡೆಸದಿರಲು ಒಪ್ಪಿಕೊಂಡಿದೆ. ಮೇ 12ರಂದು ಮತ್ತೆ ಸಭೆ ನಡೆಯಲಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಟ್ರಂಪ್ ಆಡಳಿತಕ್ಕೆ ಚಾಟಿ: ವಿದೇಶಿ ವಿದ್ಯಾರ್ಥಿಗಳು, ಪತ್ರಕರ್ತರ ವೀಸಾ ಅವಧಿ ಕಡಿತಕ್ಕೆ ಅಮೆರಿಕದ ನ್ಯಾಯಾಲಯ ತಡೆ

ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರು ಉಳಿದುಕೊಳ್ಳುವ ಗರಿಷ್ಠ ಅವಧಿಯನ್ನು ಕಡಿತಗೊಳಿಸುವ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...