ಜುಬೈಲ್ | ಸೌದಿ ಅರೇಬಿಯಾದಲ್ಲಿ 17ನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ; ಪೂರ್ವಭಾವಿ ಸಭೆ

Date:

Advertisements

ಸೌದಿ ಅರೇಬಿಯಾದಲ್ಲಿ ಪ್ರಥಮ ಭಾರಿಗೆ ಜನವರಿ 18ಮತ್ತು 19ರಂದು, 17ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಯಲಿದ್ದು, ಜುಬೈಲ್‌ನ ಕ್ಲಾಸಿಕ್ ರೆಸ್ಟೋರೆಂಟ್‌ನಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಅನಿವಾಸಿ ಕನ್ನಡಿಗರು ಹಾಗೂ ಹೃದಯವಾಹಿನಿ ಸಂಸ್ಥೆಯು ಪ್ರಸ್ತುತ ಪಡಿಸುವ ಈ ಸಮ್ಮೇಳನವು ಕನ್ನಡ ನಾಡು-ನುಡಿ, ಇತಿಹಾಸ, ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸುವ ಹಾಗೂ ಕನ್ನಡದ ಕಂಪನ್ನೂ ವಿದೇಶದ ನೆಲದಲ್ಲಿ ಪಸರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅಲ್ಲದೆ ಸಮ್ಮೇಳನದ ಯಶಸ್ಸಿಗಾಗಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಝಕರಿಯ ಬಜ್ಪೆ ಹಾಗೂ ಶೇಕ್ ಕರ್ನಿರೆ, ಅಧ್ಯಕ್ಷರಾಗಿ ಸತೀಶ್ ಕುಮಾರ್ ಬಜಾಲ್, ಉಪಾಧ್ಯಕ್ಷರಾಗಿ ಇಬ್ರಾಹಿಂ ಹುಸೈನ್ ಪಡುಬಿದ್ರಿ ಮತ್ತು ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಸೂರಿಂಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಪೀಟರ್ ಅರನ್ಹ ಹಾಗೂ ಫಿರೋಝ್ ಕಲ್ಲಡ್ಕ, ಜಂಟಿ ಕಾರ್ಯದರ್ಶಿ ಯಾಗಿ ಮುಹಮ್ಮದ್ ಕೃಷ್ಣಾಪುರ, ಮುಹಮ್ಮದ್ ಮಲೆಬೆಟ್ಟು, ಗೋಪಾಲ ಶೆಟ್ಟಿ, ಕೋಶಾಧಿಕಾರಿಯಾಗಿ ಮುಹಮ್ಮದ್ ಅಲಿ ಉಪ್ಪಿನಂಗಡಿ, ಜಂಟಿ ಕೋಶಾಧಿಕಾರಿಯಾಗಿ ನಿತಿನ್ ರಾವ್ ಪಡುಬಿದ್ರಿ, ದಾವೂದ್ ರಿಯಾದ್ ಅವರನ್ನು ಆಯ್ಕೆ ಮಾಡಲಾಯಿತು.

Advertisements

ಮುಖ್ಯ ಸಂಯೋಜಕರಾಗಿ ಮುಹಮ್ಮದ್ ನೂಮನ್, ಸಂಯೋಜಕರಾಗಿ ಮುಹಮ್ಮದ್ ಫಯಾಝ್, ಮಹಮ್ಮದ್ ಆಯಾಝ್, ಇಸ್ಮಾಯಿಲ್ ಕಾಟಿಪಳ್ಳ , ಯಶಸ್ ಚಂದ್ರಶೇಖರ, ಅಶ್ರಫ್ ನೌಶಾದ್ ಪೊಳ್ಯ, ಪ್ರಸನ್ನ ಭಟ್ ಮತ್ತು ಸಲಹೆಗಾರರಾಗಿ ರಾಜಕುಮಾರ್‌ ಬಹರೈನ್, ಶಾಹುಲ್ ಹಮೀದ್, ಸ್ಟ್ಯಾನಿ ಮಥಾಯಸ್, ನರೇಂದ್ರ ಶೆಟ್ಟಿ, ಅಬ್ದುಲ್ ಹಮೀದ್, ಸೈಯದ್ ಬಾವ ಬಜ್ಪೆನೇಮಕ ಗೊಂಡರು. ಇಕ್ಬಾಲ್ ಮಲ್ಲೂರು ಸ್ವಾಗತಿಸಿದರು. ಪ್ರಧಾನ ಕಾರ್ಯದಶಿ ರಫೀಕ್ ಸೂರಿಂಜೆ ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X